ಬೆಳಗಾಯಿತು ವಾರ್ತೆ / https://belagayithu.in
ಲೋಕಸಭಾ ಚುಣಾವಣೆ ಹಿನ್ನಲೆ ಅಭ್ಯರ್ಥಿಗಳ ಆಯ್ಕೆಗಾಗಿ ಹಲವು ಸುತ್ತಿನ ಚರ್ಚೆಗಳ ನಂತರ ಕರ್ನಾಟಕ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಕೆಲವು ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿದೆ ಎನ್ನಲಾಗಿದೆ.
ಕೆಪಿಸಿಸಿ ಆಂತರಿಕ ಚರ್ಚಾ ಪಟ್ಟಿ ಇಲ್ಲಿದೆ. ಬೆಳಗಾವಿ : ಸತೀಶ್ ಜಾರಕಿಹೊಳಿ ಅಥವಾ ಜಾರಕಿಹೊಳಿ ಪುತ್ರಿ, ಚಾಮರಾಜನಗರ: ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಥವಾ ಪುತ್ರ ಸುನೀಲ್ ಬೋಸ್, ಚಿಕ್ಕೋಡಿ : ಲಕ್ಷ್ಮಣ್ ಸವದಿ ಪುತ್ರ ಅಥವಾ ಗಣೇಶ್ ಹುಕ್ಕೇರಿ ಶಿಫಾರಸ್ಸು ಸಾಧ್ಯತೆ , ಹಾವೇರಿ: ಹೆಚ್ಕೆ ಪಾಟೀಲ್, ಮಂಗಳೂರು: ಯು ಟಿ ಖಾದರ್ ಅಥವಾ ಮಿಥುನ್ ರೈ, ಬಾಗಲಕೋಟೆ : ಸರ್ ನಾಯಕ್, ವೀಣಾ ಕಾಶಪ್ಪನವರ್ ಅಥವಾ ಸಂಯುಕ್ತ ಶಿವಾನಂದ ಪಾಟೀಲ್, ಕಲಬುರ್ಗಿ : ಮಲ್ಲಿಕಾರ್ಜುನ್ ಖರ್ಗೆ ಅಳಿಯ, ರಾಧಾಕೃಷ್ಣ ಹೆಸರು ಮುಂಚೂಣಿಯಲ್ಲಿ, ಉತ್ತರಕನ್ನಡ: ಆರ್ವಿ ದೇಶಪಾಂಡೆ, ಮೈಸೂರು :ಲಕ್ಷ್ಮಣ್ ಹಾಗೂ ಶುಶ್ರುತ್ ಗೌಡ, ಯತೀಂದ್ರ ಸಿದ್ದರಾಮಯ್ಯ, ಬಳ್ಳಾರಿ: ಸೌಪರ್ಣಿಕಾ ತುಕಾರಾಂ ಅಥವಾ ವಿ.ಎಸ್.ಉಗ್ರಪ್ಪ, ಬೆಂಗಳೂರು ಉತ್ತರ : ಸಚಿವ ಕೃಷ್ಣಭೈರೇಗೌಡ ,ಬೆಂಗಳೂರು ದಕ್ಷಿಣ: ಪ್ರಿಯಾಕೃಷ್ಣ, ಹಾಸನ : ಮಾಜಿ ಸಚಿವ ಬಿ.ಶಿವರಾಂ ,ದಾವಣಗೆರೆ: ಸಚಿವ ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ ಅಥವಾ ವಿನಯ್ ಕುಮಾರ್, ಚಿತ್ರದುರ್ಗ: ಎಚ್.ಆಂಜನೇಯ, ತುಮಕೂರು: ಮುದ್ದೇಹನುಮೇಗೌಡ ,ಶಿವಮೊಗ್ಗ : ನಟ ಶಿವರಾಜಕುಮಾರ್ ಪತ್ನಿ ಗೀತಾ ಶಿವರಾಜಕುಮಾರ್, ಉಡುಪಿ-ಚಿಕ್ಕಮಗಳೂರು : ಜಯಪ್ರಕಾಶ ಶೆಟ್ಟಿ ,ಚಿಕ್ಕಬಳ್ಳಾಪುರ: ರಕ್ಷಾ ರಾಮಯ್ಯ ,ಬೆಂಗಳೂರು ಗ್ರಾಮಾಂತರ: ಹಾಲಿ ಸದಸ್ಯ ಡಿ.ಕೆ.ಸುರೇಶ್ ,ಬೆಂಗಳೂರು ಕೇಂದ್ರ: ಸಚಿವ ಕೆ.ಜೆ.ಜಾರ್ಜ್, ಬಿ ಕೆ ಹರಿಪ್ರಸಾದ್, ಧಾರವಾಡ: ಶಿವಲೀಲಾ ಕುಲಕರ್ಣಿ ವಿಜಯಪುರ: ಮಾಜಿ ಶಾಸಕ ರಾಜು ಆಲಗೂರ, ಬೀದರ್: ಸಾಗರ್ ಖಂಡ್ರೆ, ಕೋಲಾರ: ಕೆ.ಎಚ್ ಮುನಿಯಪ್ಪ, ರಾಯಚೂರು : ಬಿವಿ ನಾಯಕ್, ದಕ್ಷಿಣ ಕನ್ನಡ: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ,ಮಂಡ್ಯ : ಸ್ಟಾರ್ ಚಂದ್ರು