24.6 C
Bellary
Sunday, January 11, 2026

Localpin

spot_img

ಬಳ್ಳಾರಿ:25 ಆರೋಪಿಗಳಿಗೆ ಜಾಮೀನು

ಬೆಳಗಾಯಿತು ವಾರ್ತೆ | Www.belagayithu.in
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣ ನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ವಿಡಿಯೋಗಳು ಹೊರಬರುತ್ತಿವೆ. ಪೊಲೀಸರು ಕೂಡ ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ.
25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು
ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ ಗನ್ ಮ್ಯಾನ್ ಗುರುಚರಣ್​​​ ಸಿಂಗ್​​ಗೆ ಸಂಬಂಧಿಸಿದ ಗನ್‌ನಿಂದಲೇ 12 ಎಂಎಂ ಬುಲೆಟ್ ಫೈರ್ ಮಾಡಿದ್ದಾನೆ. ಹೀಗಾಗಿ ಗುರುಚರಣ್​​ ಸಿಂಗ್ ಹೊರತು ಪಡಿಸಿ ಕ್ರೈಮ್ ನಂಬರ್ 4ರಲ್ಲಿನ 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles