3.1 C
New York
Friday, March 31, 2023

Buy now

spot_img

ಎಸ್. ಕೆ. ಮೋದಿ ಅವರು ಈ ಮಣ್ಣಿನಿಂದ ಗಳಿಸಿದ್ದ ಸಂಪತ್ತನ್ನು ಜನರ ವಿದ್ಯೆಗೆ ದಾನ ಮಾಡಿದ್ದಾರೆ.

ಸಿಎಂ ಆಗಿರುವುದು ದೈವಿಚ್ಛೆ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ನಮ್ಮ‌ ಹೈಕಮಾಂಡ್ ಕಾರಣ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ತಾವೆಲ್ಲರೂ ನೀಡಿದ ಜವಾಬ್ದಾರಿ ದೊಡ್ಡದಿದೆ ಎಂಬ ಅರಿವು ನನಗಿದೆ;ತಾವು ನನ್ನ ಮೇಲೆ ಹಾಕಿರುವ ಶಾಲು ತಮ್ಮ ಶ್ರೀರಕ್ಷೆ ಎಂದು ಭಾವಿಸಿರುವೆ;ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ನನ್ನ ಮೇಲಿಟ್ಟುಕೊಂಡಿರುವ ನಿರೀಕ್ಷೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದರು.
ಎಸ್. ಕೆ‌. ಮೋದಿ ಗುಣಗಾಣ: ಎಸ್. ಕೆ. ಮೋದಿ ಅವರು ಈ ಮಣ್ಣಿನಿಂದ ಗಳಿಸಿದ್ದ ಸಂಪತ್ತನ್ನು ಜನರ ವಿದ್ಯೆಗೆ ದಾನ ಮಾಡಿದ್ದಾರೆ. ನೈತಿಕವಾಗಿ ಇದು ಇತರರಿಗೆ ಮಾದರಿ ಎಂದು ಮೋದಿ ಅವರ ದಾನವನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ,ಬಿ.ಶ್ರೀರಾಮುಲು,ಸಿ.ಸಿ.ಪಾಟೀಲ್,ಸಂಸದರಾದ ವೈ.ದೇವೇಂದ್ರಪ್ಪ,ಕರಡಿ ಸಂಗಣ್ಣ,ಸೈಯದ್ ನಾಸೀರ್ ಹುಸೇನ್, ಶಾಸಕರಾದ‌ ಸೋಮಶೇಖರ್ ರೆಡ್ಡಿ, ನಾಗೇಂದ್ರ, ಸೋಮಲಿಂಗಪ್ಪ, ಕೆ.ಸಿ.ಕೊಂಡಯ್ಯ,ಅಲ್ಲಂ ವೀರಭದ್ರಪ್ಪ, ಶಶೀಲ್‌ ನಮೋಶಿ,ಈ.ತುಕಾರಾಂ,ಬುಡಾ ಅಧ್ಯಕ್ಷ ಪಾಲನ್ನ,ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ತಿಪ್ಪಣ್ಣ ಹಾಗೂ ಜನಪ್ರತಿನಿಧಿಗಳು ಹಾಗೂ ವಿವಿ ಸಂಘದ ಪದಾಧಿಕಾರಿಗಳು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,753FollowersFollow
0SubscribersSubscribe
- Advertisement -spot_img

Latest Articles