ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ಅವರನ್ನು ರಾಷ್ಟಿçÃಯ ತನಿಖಾ ಸಂಸ್ಥೆಯ (ಎನ್ಐಎ) ಮಹಾನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಗುಪ್ತಾ ಅವರು ಪಂಜಾಬ್ ಕೇಡರ್ ನ ೧೯೮೭-ಬ್ಯಾಚ್ ನ ಭಾರತೀಯ ಪೊಲೀಸ್ ಸೇವೆ ಅಧಿಕಾರಿ. ಗುಪ್ತಾ ಅವರು ಮಾರ್ಚ್ ೩೧, ೨೦೨೪ ರವರೆಗೆ ರಾಷ್ಟಿçÃಯ ತನಿಖಾ ಸಂಸ್ಥೆಯ (ಎನ್ಐಎ) ಮಹಾನಿರ್ದೇಶಕರಾಗಿ ನೇಮಕವನ್ನು ಕ್ಯಾಬಿನೆಟ್ನ ನೇಮಕಾತಿ ಸಮಿತಿಯು ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಅಧಿಕೃತ ಆದೇಶ ತಿಳಿಸಿದೆ.