15.8 C
New York
Wednesday, March 22, 2023

Buy now

spot_img

“ಮೋದಿ ಜಿ ಎಸ್‌ಐಟಿ ಮುಂದೆ ಹಾಜರಾಗುವಾಗ ನಾಟಕ ಮಾಡಲಿಲ್ಲ”: ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಗೋದ್ರಾ ಪ್ರಕರಣ ಸಂಬAಧ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ನಾಟಕ ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಶನಿವಾರ ವಾಗ್ದಾಳಿ ನಡೆಸಿದರು. ಈ ಪ್ರಕರಣದಲ್ಲಿ ಪ್ರಧಾನಿ ಮೋದಿ ಮತ್ತು ಇತರ ೬೩ ಮಂದಿಗೆ ತನಿಖಾ ಸಂಸ್ಥೆ ನೀಡಿದ ಕ್ಲೀನ್ ಚಿಟ್ ಅನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಒಂದು ದಿನದ ನಂತರ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ.
ಸಂವಿಧಾನವನ್ನು ಹೇಗೆ ಗೌರವಿಸಬಹುದು ಎಂಬುದಕ್ಕೆ ಮೋದಿಜಿ ಒಂದು ಉದಾಹರಣೆ. ಅವರನ್ನು ಪ್ರಶ್ನಿಸಲಾಯಿತು ಆದರೆ ಯಾರೂ ಧರಣಿ ನಡೆಸಲಿಲ್ಲ ಮತ್ತು ಕಾರ್ಮಿಕರು ಅವರೊಂದಿಗೆ ಒಗ್ಗಟ್ಟಿನಿಂದ ನಿಲ್ಲಲು ಬರಲಿಲ್ಲ. ಆರೋಪ ಮಾಡಿದವರಿಗೆ ಒಂದು ವೇಳೆ ಆತ್ಮಸಾಕ್ಷಿ ಇದ್ದರೆ ಅವರು ಕ್ಷಮೆ ಕೇಳಬೇಕು ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,745FollowersFollow
0SubscribersSubscribe
- Advertisement -spot_img

Latest Articles