11.1 C
New York
Saturday, April 1, 2023

Buy now

spot_img

ಜುಲೈ ೧೦ ರಂದು ಬೆಂಗಳೂರಿಗೆ ಭೇಟಿ ನೀಡಲಿರುವರಾಷ್ಟçಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರು: ಜುಲೈ ೧೮ ರಂದು ರಾಷ್ಟçಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಬಲಿಸುವAತೆ ಎನ್‌ಡಿಎ ರಾಷ್ಟçಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಜುಲೈ ೧೦ ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ರಾಷ್ಟçಪತಿ ಚುನಾವಣೆ ಮತ್ತು ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ಸಂಬAಧ ಜುಲೈ ೧೦ ರಂದು ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರ ಸಭೆ ಕರೆಯಲಾಗಿದೆ. ಸಂಜೆ ೫ ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಈ ಸಭೆ ನಡೆಯಲಿದೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,752FollowersFollow
0SubscribersSubscribe
- Advertisement -spot_img

Latest Articles