ಜನಸಂಖ್ಯಾ ನಿಯಂತ್ರಣ ಜೊತೆಗೆ ಜನಸಂಖ್ಯಾ ಸ್ಥಿರತೆ ಬಹುಮುಖ್ಯ

0
163

ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟಿçÃಯ ಕುಟುಂಬ ಕಲ್ಯಾಣ ಕಾರ್ಯಕ್ರಮ ವಿಭಾಗದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ “ವಿಪತ್ತಿನಲ್ಲೂ ಕುಟುಂಬ ಯೋಜನೆ ಸೇವೆ, ಸ್ವಾವಲಂಬಿ ರಾಷ್ಟç ಮತ್ತು ಕುಟುಂಬಕ್ಕೆ ಹಾದಿ” ಎಂಬ ಘೋಷವಾಕ್ಯದಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಗೃತಿ ರಥಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಮ್.ಡಿ.ಪವಿತ್ರ‍್ರಾ ಅವರು ಸೋಮವಾರ ಚಾಲನೆ ನೀಡಿದರು.
ಜಾಗೃತಿ ರಥಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿ ಜನಸಂಖ್ಯೆ ನಿಯಂತ್ರಣದಲ್ಲಿ ಇಲ್ಲಿಯವರೆಗೆ ನಾವು ಅಲ್ಪಮಟ್ಟಿಗೆ ಸಾಧನೆ ಮಾಡಿದ್ದೇವೆ. ನಮ್ಮ ಮುಂದಿರುವ ಸಮಸ್ಯೆ ಎಂದರೆ ಜನಸಂಖ್ಯಾ ಸ್ಥಿರತೆಯನ್ನು ಕಾಯ್ದುಕೊಳ್ಳುವುದಾಗಿದೆ ಎಂದರು.

Previous articleಕೊಟ್ರೇಶ್ವರ ಕಾಲೇಜಿನ ನೂತನ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕಲ್ಮಠ
Next articleರೋಗರುಜಿನಗಳು ಬಾರದಿರಲೆಂದು ಪ್ರಾರ್ಥಿಸುವ ಬಂಜಾರ ಸಮುದಾಯದ ವಿಶೇಷಹಬ್ಬ ಸೀತ್ಲಾ

LEAVE A REPLY

Please enter your comment!
Please enter your name here