35.8 C
Bellary
Saturday, April 26, 2025

Localpin

spot_img

ನಡ್ಡಾರನ್ನು ಭೇಟಿಯಾದ ರಾಮುಲು

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾರವರನ್ನು ನವದೆಹಲಿಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಭೇಟಿಯಾಗಿ ಬರುವ ಲೋಕಸಭೆ ಚುನಾವಣೆ ಕುರಿತು ಚರ್ಚೆ ಮಾಡಲಾಯಿತು.
ಬಳ್ಳಾರಿಯಲ್ಲಿ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ಇದೆ. ಈ ಬಾರಿ ನಮಗೆ ಯಾವುದೇ ಭಯವಿಲ್ಲ. ನಾವು ಲೋಕಸಭೆಯಲ್ಲಿ ಜಯ ಸಾಧಿಸುತ್ತೆವೆ ಎಂದು ಅವರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೊತೆಗೆ ಹಾಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles