39.4 C
Bellary
Friday, April 25, 2025

Localpin

spot_img

ಶಿವರಾತ್ರಿ ಹಬ್ಬದ ಪ್ರಯುಕ್ತ ಒಗ್ಗಣಿ, ಮಿರ್ಚಿ ವಿತರಣೆ ಮಾಡಿದ ಶ್ರೀರಾಮುಲು

ಬೆಳಗಾಯಿತು ವಾರ್ತೆ |www.belagayithu.in

ಬಳ್ಳಾರಿ : ನಗರದ ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನದ ಆವರಣ ಸ್ಥಳದಲ್ಲಿ ಮಾಜಿ ಸಚಿವರಾದ ಶ್ರೀರಾಮುಲು ಅವರು ಪಾಲ್ಗೊಂಡು ಭಕ್ತಾದಿಗಳಿಗೆ ಒಗ್ಗಣಿ, ಮಿರ್ಚಿ ತಯಾರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸೋಮಶೇಖರ್ ರೆಡ್ಡಿ ಅವರು ಆಡಳಿತ ಮಂಡಳಿ ಸದಸ್ಯರು ಶ್ರೀರಾಮುಲು ಅವರ ಜೊತೆಯಲ್ಲಿ ಕೈಜೋಡಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಒಗ್ಗಣಿ, ಮಿರ್ಚಿ ವಿತರಣೆ ಮಾಡಲಾಯಿತು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles