Ooops... Error 404

Sorry, but the page you are looking for doesn't exist.

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

ಬೆಳಗಾಯಿತು ವಾರ್ತೆ| Www.belagayithu.inಬಳ್ಳಾರಿ: ದೇಶದಲ್ಲಿ ಈಗಾಗಲೇ 14 ವರ್ಷಗಳ ಹಿಂದೆಯೇ ಪೋಲಿಯೊ ಮುಕ್ತ ಎಂದು ಘೋಷಣೆಯಾಗಿದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ತಪ್ಪದೇ ಪೋಲಿಯೊ...

ರಾಮಮಂದಿರ ದೇಣಿಗೆ ಹಗರಣದ ತನಿಖೆ ನಡೆಯಲಿ: ವಿ.ಎಸ್. ಉಗ್ರಪ್ಪ ಆಗ್ರಹ

ಬೆಳಗಾಯಿತು ವಾರ್ತೆ |www.belagayithu.inಬಳ್ಳಾರಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನಕ್ಕೆ ಭಕ್ತರು ನೀಡಿದ ದೇಣಿಗೆ ಹಣದ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮಗ್ರ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು...

ಬಳ್ಳಾರಿ ಸೆಕೆಂಡ್ ಗೇಟ್‌ನಲ್ಲಿ ರೈಲು ಹಳಿ ಕಾಮಗಾರಿ: ಬೆಳಗ್ಗೆಯಿಂದ ಸಂಜೆವರೆಗೆವ ಸಂಚಾರ ಬಂದ್

ಬೆಳಗಾಯಿತು ವಾರ್ತೆ| www.belagayithu.inಬಳ್ಳಾರಿ: ಬಳ್ಳಾರಿ ನಗರದ ಸೆಕೆಂಡ್ ಗೇಟ್ ಸಮೀಪ ರೈಲು ಹಳಿ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 25ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರೈಲ್ವೆ ಗೇಟ್ ಮುಚ್ಚಲಾಗುತ್ತದೆ...

41 ಕಳ್ಳತನದ ಬೈಕ್‌ಗಳ ಪತ್ತೆ: ಆರೋಪಿ ಬಂಧನಹೀರೋ ಬೈಕ್‌ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖದೀಮ

ಬಳ್ಳಾರಿ, ಜೂ.24: ವಿವಿಧ ಜಿಲ್ಲೆಗಳಲ್ಲಿ ಕಳ್ಳತನವಾಗಿದ್ದ 41 ದ್ವಿಚಕ್ರ ವಾಹನಗಳನ್ನು ಬಳ್ಳಾರಿ ಪೊಲೀಸರು ಪತ್ತೆಹಚ್ಚಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿ ಮುಖ್ಯವಾಗಿ ಹೀರೋ ಕಂಪನಿಯ ಬೈಕ್‌ಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದನು ಎಂದು ತನಿಖೆಯಿಂದ...

ಬಳ್ಳಾರಿಯಲ್ಲಿ ಗೋವಿನ ತಲೆ ರಸ್ತೆಗೆ ಎಸೆದ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯ

ಬೆಳಗಾಯಿತು ವಾರ್ತೆ| Www.belagayithu.inಬಳ್ಳಾರಿ: ನಗರದ ಕಪ್ಪಗಲ್ ರಸ್ತೆಯ 9ನೇ ಕ್ರಾಸ್‌ನಲ್ಲಿ ಗೋವಿನ ತಲೆಗಳನ್ನು ಕತ್ತರಿಸಿ ರಸ್ತೆಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.ಅಪರಿಚಿತ ದುಷ್ಕರ್ಮಿಗಳು ಚೀಲದಲ್ಲಿ ಎರಡು...

ಮೇ 31ರಂದು ಛಲವಾದಿ ನೌಕರರ ಕಲ್ಯಾಣ ಸಂಘ ಉದ್ಘಾಟನೆ

ಬೆಳಗಾಯಿತು ವಾರ್ತೆ| Www.belagayithu.inಬಳ್ಳಾರಿ: ಛಲವಾದಿ ಸಮುದಾಯದ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಒಕ್ಕೂಟದಿಂದ ಸ್ಥಾಪನೆಯಾದ ಬಳ್ಳಾರಿ ಜಿಲ್ಲಾ ಛಲವಾದಿ ನೌಕರರ ಕಲ್ಯಾಣ ಸಂಘದ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ...

CM ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಳಗಾಯಿತು ವಾರ್ತೆ| Www.belagayithu.inಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ಅವರು ಗುರುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾಗಿ ಹೇಳಿದರು....

ಶಿವಂ ಅಸೋಷಿಯೇಟ್ಸ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡದಂತೆ ಬಳ್ಳಾರಿ ಪೊಲೀಸರ ಎಚ್ಚರಿಕೆ

ಬೆಳಗಾಯಿತು ವಾರ್ತೆ| Www.belagayithu.inಬಳ್ಳಾರಿ: ಸಾರ್ವಜನಿಕರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಹಣ ಸಂಗ್ರಹಿಸುತ್ತಿರುವ “ಶಿವಂ ಅಸೋಷಿಯೇಟ್ಸ್” ಆನ್‌ಲೈನ್ ಕಂಪನಿಯ ಕುರಿತು ಎಚ್ಚರಿಕೆಯಿಂದಿರಬೇಕು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.ಈ ಕುರಿತು...

Stay Connected

0FansLike
3,913FollowersFollow
0SubscribersSubscribe
- Advertisement -spot_img

Latest Articles