Ooops... Error 404

Sorry, but the page you are looking for doesn't exist.

ಬಳ್ಳಾರಿ ಕೇಂದ್ರ ಕಾರಾಗೃಹದ ಕೈದಿ ಪಿಯುಸಿಯಲ್ಲಿ ಪ್ರಥಮ ದರ್ಜೆ ಸಾಧನೆ

ಬೆಳಗಾಯಿತು ವಾರ್ತೆ | www.belagayithu.inಬಳ್ಳಾರಿ: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದ ಕೈದಿಯೊಬ್ಬರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದಾರೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಎಸ್....

ಲಾರಿಗೆ ಬೈಕ್ ಡಿಕ್ಕಿ: ಇಬ್ಬರಿಗೆ ತೀವ್ರ ಗಾಯ

ಬೆಳಗಾಯಿತು ವಾರ್ತೆ | www.belagayithu.inಬಳ್ಳಾರಿ: ತಾಲೂಕಿನ ಕಾರೆಕಲ್ಲು ಗ್ರಾಮದ ಹೊರವಲಯದಲ್ಲಿರುವ ಬಸಯ್ಯ ಫ್ಯಾಕ್ಟರಿ ಸಮೀಪ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ದಂಪತಿಗೆ ಗಂಭೀರ ಗಾಯಗಳಾಗಿವೆ.ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯ...

ಸರ್ಕಾರಿ ಜಮೀನು ಒತ್ತುವರಿ ತೆರವು: ಕೋಟ್ಯಾಂತರ ಮೌಲ್ಯದ ಭೂಮಿ ವಶಕ್ಕೆ

ಬೆಳಗಾಯಿತು ವಾರ್ತೆ| www.belagayithu.inಬಳ್ಳಾರಿ: ಜಿಲ್ಲೆಯಲ್ಲಿನ ಸರ್ಕಾರಿ ಜಮೀನುಗಳ ಮೇಲಿನ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದ್ದು, ನಗರ ಹೊರವಲಯದ ಬಂಡಿಹಟ್ಟಿ ಪ್ರದೇಶದಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.ಬಂಡಿಹಟ್ಟಿ ವ್ಯಾಪ್ತಿಯ ರೆಡ್ಡಿ ಕಾಂಪೌಂಡ್‌ನಲ್ಲಿ ಇರುವ ಸರ್ವೇ...

ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ ಶಾಸಕ ಭರತ್

ಬೆಳಗಾಯಿತು ವಾರ್ತೆ | www.belagayithu.inಬಳ್ಳಾರಿ: ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅವರು ಗುರುವಾರ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯ ನಿವಾಸದಲ್ಲಿ...

ಪಿಯುಸಿ ಫಲಿತಾಂಶದಲ್ಲಿ ಬೆಸ್ಟ್ ಕಾಲೇಜಿನ ಅದ್ಭುತ ಸಾಧನೆ

ಬೆಳಗಾಯಿತು ವಾರ್ತೆ| www.belagayithu.inಬಳ್ಳಾರಿ: ಬಳ್ಳಾರಿಯ ಹೊಸಪೇಟೆ ರಸ್ತೆಯಲ್ಲಿರುವ ಬೆಸ್ಟ್ ಕಾಲೇಜ್ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಗಮನಾರ್ಹ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರವಾಗಿದೆ.ಈ ಬಾರಿ ವಿಜ್ಞಾನ ವಿಭಾಗದಲ್ಲಿ ಪಿ. ವೆಂಕಟ...

ಜನಗಣತಿ ಅಭಿಯಾನ: ಜಿಲ್ಲಾ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರಿಂದ ಸ್ವಯಂ ಗಣತಿ

ಬೆಳಗಾಯಿತು ವಾರ್ತೆ| www.belagayithu.inಬಳ್ಳಾರಿ: ಭಾರತ ಸರ್ಕಾರದ ಮಹತ್ವದ ಯೋಜನೆಯಾದ 'ಜನಗಣತಿ' ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಆರಂಭಗೊಂಡಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ...

ಕನ್ನಡ ಶಾಲೆಗಳ ಬಗ್ಗೆ ಸರ್ಕಾರ ಕಾಳಜಿ ವಹಿಸಲಿ

ಬೆಳಗಾಯಿತು ವಾರ್ತೆ | www.belagayithu.inಬೆಂಗಳೂರು: ಕನ್ನಡ ಶಾಲೆಗಳ ಬಗ್ಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಕಾಳಜಿ ವಹಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ರಾಜ್ಯದ ಸರ್ಕಾರಿ ಕನ್ನಡ ಮಾಧ್ಯಮ...

ಮರಿಯಮ್ಮನಹಳ್ಳಿ ವಿದ್ಯಾರ್ಥಿನಿ ಶ್ರಾವಣಿ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ

ಬೆಳಗಾಯಿತು ವಾರ್ತೆ| www.belagayithu.inಮರಿಯಮ್ಮನಹಳ್ಳಿ: 2026ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮರಿಯಮ್ಮನಹಳ್ಳಿಯ ವಿದ್ಯಾರ್ಥಿನಿ ಶ್ರಾವಣಿ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ. ಬಳ್ಳಾರಿ “ಬೆಳಗಾಯಿತು” ಪತ್ರಿಕೆಯ ಹಿರಿಯ ವರದಿಗಾರರಾದ ಜಿ.ವಿ. ಸುಬ್ಬರಾವ್ ಅವರ ಪುತ್ರಿಯಾಗಿರುವ...

Stay Connected

0FansLike
3,913FollowersFollow
0SubscribersSubscribe
- Advertisement -spot_img

Latest Articles