23.5 C
Bellary
Friday, September 29, 2023

Localpin

spot_img

Ooops... Error 404

Sorry, but the page you are looking for doesn't exist.

ಸಾಮಾನ್ಯ ಸಭೆಯಲ್ಲಿ ಸದಸ್ಯರ ದಾರಿ ತಪ್ಪಿಸುವ ಕೆಲಸವಾಗಿದೆ: ಸುರೇಶ್ ಆರೋಪ

ಬಳ್ಳಾರಿ: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಸೆ. 24ರಂದು ನಡೆಸಿದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸದಸ್ಯರಿಗೆ ನೀಡಿದ ಕಾರ್ಯಸೂಚಿಯಲ್ಲಿ ಕೆಲವು ಅಂಶಗಳನ್ನು ಬಿಟ್ಟು ತಮಗೆ ಬೇಕಾದವರಿಗೆ ಕೆಲವು...

ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ

ಬಳ್ಳಾರಿ: ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ...

ಜಿಲ್ಲಾ ಉಸ್ತುವಾರಿ ಸಚಿವರಿಂದ “ಜನತಾ ದರ್ಶನ” ಕಾರ್ಯಕ್ರಮ

ಬಳ್ಳಾರಿ: ಜಿಲ್ಲೆಯಲ್ಲಿ ನಾಗರೀಕರಿಂದ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ" ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ...

ಜಿಲ್ಲಾ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್

ಬಳ್ಳಾರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಳ್ಳಾರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಕೀಲರಾದ...

ಸೆ. 23ರಂದು ಡಿ. ದೇವರಾಜ್ ಅರಸುರ ಜಯಂತ್ಯೋತ್ಸವ ಕಾರ್ಯಕ್ರಮ

ಬಳ್ಳಾರಿ: ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸು ಅವರ ಜಯಂತ್ಯೋತ್ಸವ ಕಾರ್ಯಕ್ರಮ ವನ್ನು ಸೆ. 23ರಂದು ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ...

ಸರ್ಕಾರ ಬರಗಾಲ ಘೋಷಿಸದೇ ಇರುವುದು ಸರಿಯಲ್ಲ

ಬಳ್ಳಾರಿ: ಕೇಂದ್ರ ಸರ್ಕಾರ ನಿಯಮಾವಳಿಗಳ ಬದಲಾವಣೆ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೇ ಇರುವುದು ಸರಿಯಲ್ಲ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಅವರು ಹೇಳಿದರು. ನಗರದ ನೂತನ ಜಿಲ್ಲಾಡಳಿತ...

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ

ಬಳ್ಳಾರಿ: ಭಾರತ್ ಜೋಡೋ ಪಾದಯಾತ್ರೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಬಂದಿದೆ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿ.ಎಸ್. ಉಗ್ರಪ್ಪ ಅವರು ಹೇಳಿದರು. ನಗರದ ಸರ್ಕಾರಿ...

ಸೆ.8ರಂದು ಬಿಜೆಪಿ ಪಕ್ಷದ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ

ಬಳ್ಳಾರಿ: ಸೆ.8 ರಂದು ಬಿಜೆಪಿ ಪಕ್ಷದ ರೈತ ಮೋರ್ಚಾ ವತಿಯಿಂದ ರೈತಪರ ಯೋಜನೆಗಳ ಮುಂದುವರಿಕೆ ಮತ್ತು ಸಮರ್ಪಕ ವಿದ್ಯುತ್ ಕೊಡಲು ಆಗ್ರಹಿಸಿ ರಾಜ್ಯದ ಎಲ್ಲಾ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸೇರಿ ರಾಜ್ಯಾದ್ಯಂತ ತಹಶೀಲ್ದಾರ್...

Stay Connected

0FansLike
3,874FollowersFollow
0SubscribersSubscribe
- Advertisement -spot_img

Latest Articles