ಬೆಳಗಾಯಿತು ವಾರ್ತೆ| Www.belagayithu.inಬಳ್ಳಾರಿ: ದೇಶದಲ್ಲಿ ಈಗಾಗಲೇ 14 ವರ್ಷಗಳ ಹಿಂದೆಯೇ ಪೋಲಿಯೊ ಮುಕ್ತ ಎಂದು ಘೋಷಣೆಯಾಗಿದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ತಪ್ಪದೇ ಪೋಲಿಯೊ...
ಬೆಳಗಾಯಿತು ವಾರ್ತೆ |www.belagayithu.inಬಳ್ಳಾರಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನಕ್ಕೆ ಭಕ್ತರು ನೀಡಿದ ದೇಣಿಗೆ ಹಣದ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮಗ್ರ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು...
ಬೆಳಗಾಯಿತು ವಾರ್ತೆ| www.belagayithu.inಬಳ್ಳಾರಿ: ಬಳ್ಳಾರಿ ನಗರದ ಸೆಕೆಂಡ್ ಗೇಟ್ ಸಮೀಪ ರೈಲು ಹಳಿ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 25ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರೈಲ್ವೆ ಗೇಟ್ ಮುಚ್ಚಲಾಗುತ್ತದೆ...
ಬಳ್ಳಾರಿ, ಜೂ.24: ವಿವಿಧ ಜಿಲ್ಲೆಗಳಲ್ಲಿ ಕಳ್ಳತನವಾಗಿದ್ದ 41 ದ್ವಿಚಕ್ರ ವಾಹನಗಳನ್ನು ಬಳ್ಳಾರಿ ಪೊಲೀಸರು ಪತ್ತೆಹಚ್ಚಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿ ಮುಖ್ಯವಾಗಿ ಹೀರೋ ಕಂಪನಿಯ ಬೈಕ್ಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದನು ಎಂದು ತನಿಖೆಯಿಂದ...
ಬೆಳಗಾಯಿತು ವಾರ್ತೆ| Www.belagayithu.inಬಳ್ಳಾರಿ: ನಗರದ ಕಪ್ಪಗಲ್ ರಸ್ತೆಯ 9ನೇ ಕ್ರಾಸ್ನಲ್ಲಿ ಗೋವಿನ ತಲೆಗಳನ್ನು ಕತ್ತರಿಸಿ ರಸ್ತೆಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.ಅಪರಿಚಿತ ದುಷ್ಕರ್ಮಿಗಳು ಚೀಲದಲ್ಲಿ ಎರಡು...
ಬೆಳಗಾಯಿತು ವಾರ್ತೆ| Www.belagayithu.inಬಳ್ಳಾರಿ: ಛಲವಾದಿ ಸಮುದಾಯದ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಒಕ್ಕೂಟದಿಂದ ಸ್ಥಾಪನೆಯಾದ ಬಳ್ಳಾರಿ ಜಿಲ್ಲಾ ಛಲವಾದಿ ನೌಕರರ ಕಲ್ಯಾಣ ಸಂಘದ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ...
ಬೆಳಗಾಯಿತು ವಾರ್ತೆ| Www.belagayithu.inಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ಅವರು ಗುರುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾಗಿ ಹೇಳಿದರು....
ಬೆಳಗಾಯಿತು ವಾರ್ತೆ| Www.belagayithu.inಬಳ್ಳಾರಿ: ಸಾರ್ವಜನಿಕರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಹಣ ಸಂಗ್ರಹಿಸುತ್ತಿರುವ “ಶಿವಂ ಅಸೋಷಿಯೇಟ್ಸ್” ಆನ್ಲೈನ್ ಕಂಪನಿಯ ಕುರಿತು ಎಚ್ಚರಿಕೆಯಿಂದಿರಬೇಕು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.ಈ ಕುರಿತು...