ಬೆಳಗಾಯಿತು ವಾರ್ತೆ | www.belagayithu.in
- ಬಳ್ಳಾರಿ ಎಪಿಎಂಸಿಯಲ್ಲಿ ಒಟ್ಟು 50 ಕೋಟಿ ವೆಚ್ಚದಲ್ಲಿ ಶೀತಲಗೃಹಗಳ ನಿರ್ಮಿಸಲಾಗುವುದು.
- ಬಳ್ಳಾರಿ ಮಾರುಕಟ್ಟೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿ ಎನ್ ಜಿ ಸ್ಥಾಪಿಸುವ ಮೂಲಕ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿರ್ವತಿಸಲಾಗುವುದು.
- ಬಳ್ಳಾರಿ ಜಿಲ್ಲೆಯಲ್ಲಿ ಹ್ಯೂಮನ್ ಮೀಲ್ಕ್ ಬ್ಯಾಂಕ್ ಘಟಕವನ್ನು ಸ್ಥಾಪಿಸಲಾಗುವುದು .
- ಡಿಎಂಎಫ್ ಮೂಲಕ ಒಟ್ಟು 150 ಕೋಟಿ ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿ ಗಳನ್ನು ಪ್ರಾರಂಭಿಲಾಗುವುದು
- ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿಯನ್ನು ಸ್ಥಾಪಿಸಲಾಗುವುದು.
- ಬಳ್ಳಾರಿ ನಗರ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ಗಳನ್ನು ಅಭಿವೃದ್ಧಿಪಡಿಸಲಾಗುವುದು.
- ಬಳ್ಳಾರಿಯಲ್ಲಿ ಜೇನ್ಸ್ ಉದ್ದಿಮೆ ವಿಶ್ವದರ್ಜೆಗೆ ಉನ್ನತೀಕರಿಸಲು ಜೇನ್ಸ್ ಅಪಾರೆಲ್ ಪಾರ್ಕ್ ಅಭಿವೃದ್ಧಿ
- ಬಳ್ಳಾರಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ, ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ 10 ಕೋಟಿ ರೂ.